ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್


ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್
ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರದ ಟ್ರೈಲರ್ ಭರ್ಜರಿಯಾಗಿ ಲಾಂಚ್ ಆಗಿದ್ದು, ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೇ ಶೀರ್ಷಿಕೆಯಿಂದಲೇ ಕುತೂಹಲ ಕೆರಳಿಸಿದ್ದ ಈ ಚಿತ್ರ, ಈಗಾಗಲೇ ಮೋಷನ್ ಪೋಸ್ಟರ್, ಟೈಟಲ್ ಟ್ರ್ಯಾಕ್ ಮೂಲಕ ಸುದ್ದಿಯಲ್ಲಿದೆ.
ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯಲ್ಲಿ ಚಿತ್ರತಂಡ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದು, ನಿರ್ಮಾಪಕ ಚಿಂತನ್ ಕಂಬಣ್ಣ ಅವರ ತಂದೆ ಡಾ. ಶಿವಣ್ಣ.ಕೆ ಆನಾವರಣ ಮಾಡಿದ್ದಾರೆ. ಡಾ. ಶಿವಣ್ಣ ಈ ಚಿತ್ರದ ಟೈಟಲ್ ಟ್ರ್ಯಾಕ್ ಗೆ ಸಾಹಿತ್ಯ ಬರೆದಿದ್ದು, ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ.
ನಿರ್ದೇಶಕ ಸುಂದರ್ ಎಸ್ ಅವರ ಕಥೆ ಈ ಚಿತ್ರಕ್ಕೆ ಮೂಲವಾಗಿ, ರಂಗಭೂಮಿ ಹಿನ್ನೆಲೆಯುಳ್ಳ ತಂಡದೊಂದಿಗೆ ಈ ಸಿನಿಮಾ ಮೂಡಿಬಂದಿದೆ. ಅಕ್ಟೋಬರ್ 18ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸಿದೆ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
